ಶಾಸಕರಾದ ಕೆ.ಬಿ.ಅಶೋಕನಾಯ್ಕ, ಅರುಣ್ ಡಿ.ಎಸ್, ಮೇಯರ್ ಸುನೀತಾ ಅಣ್ಣಪ್ಪ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ದತ್ತಾತ್ರಿ ಎಸ್, ಉಪಮೇಯರ್ ಶಂಕರ್ ಗನ್ನಿ, ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಸದಸ್ಯರು, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷ, ಸಿಇಒ ಗುರುಪ್ರಸಾದ್ ಎಂ.ಪಿ, ಜಿಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಂ.ಎಲ್.ವೈಶಾಲಿ ಪಾಲ್ಗೊಂಡಿದ್ದರು.