ದೇವೇಗೌಡರು, ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಹಿರಿಯರೂ ನಮ್ಮ ರಾಜ್ಯದ ಆಸ್ತಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೆ ಪ್ರಾರ್ಥನೆ ಮಾಡ್ತೀನಿ. ಸಾಯಬೇಡ್ರಿ ಅಂತೀವಿ, ಇಲ್ಲ ನಾವು ಸಾಯೋರೆ ಅಂತಾ ಹಠಹಿಡಿದ್ರೆ ಏನು ಮಾಡೋಣ? ನೀವೂ ಇಬ್ಬರೇ ಹೋಗ್ತೀನಿ ಅಂದ್ರೂ ನಿಮ್ಮ ಕಾರ್ಯಕರ್ತರು ಬಿಡುವುದಿಲ್ಲ. ಜಿಲ್ಲಾ, ತಾಲ್ಲೂಕು ಪಂಚಾಯಿತಿ ಟಿಕೆಟ್ಗಾಗಿಯಾದರೂ ಹಿಂದೆ ಬರುವರು. ಅವರನ್ನೆಲ್ಲ ಏಕೆ ಸಾಯಿಸ್ತೀರಾ ಎಂದು ಕುಟುಕಿದರು.