ಗುರುವಾರ, 15 ಜನವರಿ 2026
×
ADVERTISEMENT
ADVERTISEMENT

ಸಿಗಂದೂರು ಜಾತ್ರಾ ಮಹೋತ್ಸವಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

Published : 15 ಜನವರಿ 2026, 2:59 IST
Last Updated : 15 ಜನವರಿ 2026, 2:59 IST
ಫಾಲೋ ಮಾಡಿ
Comments
ಕ್ಷೇತ್ರಕ್ಕೆ ಭಕ್ತರ ಸಂಖ್ಯೆ ಅಧಿಕವಾಗುತ್ತಿರುವ ಕಾರಣ ಸರ್ಕಾರವು ಸೇತುವೆ ನಿರ್ಮಾಣ ಮಾಡಿದೆ. ಈ ಭಾಗದ ಜನರಿಗೆ ಸಿಗಂದೂರು ದೇವಿಯೇ ಚೈತನ್ಯ
ಎಸ್. ರಾಮಪ್ಪ ಧರ್ಮಾಧಿಕಾರಿ 
ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಇಲ್ಲಿನ ಜನ ಜಾನುವಾರು ಸಂತ್ರಸ್ತವಾದವು. ದೇವಿಯನ್ನು ಪುನಃ ಪ್ರತಿಷ್ಠಾಪಿಸಿದ್ದ ಹಿಂದೆ ಕ್ಷೇತ್ರದ ಧರ್ಮಾಧಿಕಾರಿಗಳ ಅವಿರತ ಶ್ರಮವಿದೆ.
ರೇವಣ್ಣ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕಡೇನಂದಿಹಳ್ಳಿ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT