ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಿ.ಎಂ.ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕಾರ್ಯದರ್ಶಿಗಳಾದ ಡಿ.ಗಣೇಶ್, ಎಂ.ಎಂ.ಸ್ವಾಮಿ, ತಾಲ್ಲೂಕು ಕಸಾಪ ಕಾರ್ಯದರ್ಶಿ ಕೆ.ಎಸ್.ಅನುರಾಧಾ ಸೇರಿ ಮತ್ತಿತರರು ಉಪಸ್ಥಿತರಿದ್ದರು. ಪದಾಧಿಕಾರಿಗಳಾದ ಬಿ.ಟಿ.ಅಂಬಿಕಾ ಹಾಗೂ ನಳಿನಾಕ್ಷಿ ಬಸವಣ್ಣನವರ ವಚನಗಳನ್ನು ಹಾಡಿದರು. ಉಪನ್ಯಾಸಕಿ ಸುಜಾತಾ ನಿರೂಪಿಸಿದರು.