ಸ್ನೇಕ್ ಕಿರಣ್ ನರ್ಸರಿಯಲ್ಲಿ ನಾಗರ ಹಾವು ಹಿಡಿದಿದ್ದು, ಅದನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಹಾಕಿ ತೋರಿಸುತ್ತಿದ್ದ ವೇಳೆ ಇಬ್ಬರು ಮಹಿಳೆಯರು ದೇವರು ಬಂದವರಂತೆ ವರ್ತಿಸಿದ್ದಾರೆ. ವಿಚಿತ್ರವಾಗಿ ಕೂಗಿದ್ದಾರೆ. ಅದರಲ್ಲಿ ಮಹಿಳೆಯೊಬ್ಬರು ‘ನಾನು ಬಂದಿರುವುದು ನಿಮ್ಮನ್ನು ಕಾವಲು ಕಾಯಲು ಅಲ್ವಾ? ನನ್ನನ್ನು ಹೊರಗೆ ಕಳುಹಿಸುತ್ತೀರಾ?’ ಎಂದುಕೇಳಿದ್ದಾರೆ.