ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ ಅಂತ್ಯಕ್ರಿಯೆ ಮಾಡಿ ಬಂದ ಮಗ ಹೃದಯಾಘಾತದಿಂದ ಸಾವು

Last Updated 10 ನವೆಂಬರ್ 2022, 5:08 IST
ಅಕ್ಷರ ಗಾತ್ರ

ಹೊಸನಗರ: ವೃದ್ಧೆ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲ್ಲೂಕಿನ ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿದೆ.

ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ (58) ಅವರು ಮೃತಪಟ್ಟ ತಾಯಿ ಚಿನ್ನಮ್ಮ (78) ಅವರ ಅಂತ್ಯಕ್ರಿಯೆ ಮಾಡಿ ಮನೆಗೆ ಬಂದ 30 ನಿಮಿಷದೊಳಗೆ ತೀವ್ರ ಹೃದಯಾಘಾತವಾಗಿದೆ.

ಮೃತ ತಿಮ್ಮಪ್ಪ ಅವರಿಗೆ ಪತ್ನಿ, ಪುತ್ರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT