<p><strong>ಸಾಗರ</strong>: ಇಲ್ಲಿನ ಶ್ರೀ ರಾಜರಾಜೇಶ್ವರಿ ಕೃಪಾಪೋಷಿತ ಯಕ್ಷಮೇಳವು ಅ. 26ರಂದು ಸಂಜೆ 4.25 ಕ್ಕೆ ಶ್ರೀನಗರ ಬಡಾವಣೆಯ ನೃತ್ಯಭಾಸ್ಕರ ಸಭಾಂಗಣದಲ್ಲಿ ರಮೇಶ್ ಹೆಗಡೆ ಗುಂಡೂಮನೆ ರಚಿಸಿರುವ ‘ಶ್ರೀಲಲಿತಾದೇವಿ ವಿಜಯ’ ಯಕ್ಷ ಕೃತಿ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ.</p>.<p>ಸಂಜನಾ ಆರ್. ಹೆಗಡೆ ಮತ್ತು ಚಂದನಾ ಗುಂಡೂಮನೆ ಕೃತಿ ಬಿಡುಗಡೆ ಮಾಡಲಿದ್ದು, ಯಕ್ಷಗಾನ ವಿದ್ವಾಂಸ ಶಂಕರಶಾಸ್ತ್ರಿ, ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟಾ, ಬರಹಗಾರ ಸೃಜನ್ ಗಣೇಶ್ ಹೆಗಡೆ ಕೃತಿ ಕುರಿತು ಮಾತನಾಡಲಿದ್ದಾರೆ.</p>.<p>ನಂತರ ನಡೆಯುವ ಯಕ್ಷಗಾನ ತಾಳಮದ್ದಲೆ ಪ್ರಸ್ತುತಿಯಲ್ಲಿ ಸೂರ್ಯನಾರಾಯಣ ಹೆಗಡೆ, ಸೃಜನ್ ಗಣೇಶ್ ಹೆಗಡೆ, ಶ್ರೀವತ್ಸ, ಅರುಣ ಬೆಂಕಟವಳ್ಳಿ, ರವಿಶಂಕರ್ ಭಟ್, ಅಶೋಕ್ ಕುಮಾರ್ ಪಾಲ್ಗೊಳ್ಳಲಿದ್ದು ಆರ್.ಶ್ರೀನಿವಾಸ್, ರತ್ನಾಕರ ಹೊನಗೋಡು, ಕೆ.ಆರ್.ಗಣೇಶ್ ಪ್ರಸಾದ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಇಲ್ಲಿನ ಶ್ರೀ ರಾಜರಾಜೇಶ್ವರಿ ಕೃಪಾಪೋಷಿತ ಯಕ್ಷಮೇಳವು ಅ. 26ರಂದು ಸಂಜೆ 4.25 ಕ್ಕೆ ಶ್ರೀನಗರ ಬಡಾವಣೆಯ ನೃತ್ಯಭಾಸ್ಕರ ಸಭಾಂಗಣದಲ್ಲಿ ರಮೇಶ್ ಹೆಗಡೆ ಗುಂಡೂಮನೆ ರಚಿಸಿರುವ ‘ಶ್ರೀಲಲಿತಾದೇವಿ ವಿಜಯ’ ಯಕ್ಷ ಕೃತಿ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ.</p>.<p>ಸಂಜನಾ ಆರ್. ಹೆಗಡೆ ಮತ್ತು ಚಂದನಾ ಗುಂಡೂಮನೆ ಕೃತಿ ಬಿಡುಗಡೆ ಮಾಡಲಿದ್ದು, ಯಕ್ಷಗಾನ ವಿದ್ವಾಂಸ ಶಂಕರಶಾಸ್ತ್ರಿ, ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟಾ, ಬರಹಗಾರ ಸೃಜನ್ ಗಣೇಶ್ ಹೆಗಡೆ ಕೃತಿ ಕುರಿತು ಮಾತನಾಡಲಿದ್ದಾರೆ.</p>.<p>ನಂತರ ನಡೆಯುವ ಯಕ್ಷಗಾನ ತಾಳಮದ್ದಲೆ ಪ್ರಸ್ತುತಿಯಲ್ಲಿ ಸೂರ್ಯನಾರಾಯಣ ಹೆಗಡೆ, ಸೃಜನ್ ಗಣೇಶ್ ಹೆಗಡೆ, ಶ್ರೀವತ್ಸ, ಅರುಣ ಬೆಂಕಟವಳ್ಳಿ, ರವಿಶಂಕರ್ ಭಟ್, ಅಶೋಕ್ ಕುಮಾರ್ ಪಾಲ್ಗೊಳ್ಳಲಿದ್ದು ಆರ್.ಶ್ರೀನಿವಾಸ್, ರತ್ನಾಕರ ಹೊನಗೋಡು, ಕೆ.ಆರ್.ಗಣೇಶ್ ಪ್ರಸಾದ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>