ಗ್ರಾಮೀಣ ಭಾಗದ ಹಿಂದುಳಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಉತ್ತಮ ಫಲಿತಾಂಶಕ್ಕೆ ಕಾರಣರಾದ ಮುಖ್ಯಶಿಕ್ಷಕ ಬಸವರಾಜಪ್ಪ ಬಿ., ಸಹ ಶಿಕ್ಷಕರಾದ ಹರಿಪ್ರಸಾದ್ ಎಂ.ಜಿ., ಹರೀಶ್, ಮಧುಕೇಶ್ವರ ಹೆಗಡೆ, ಶಾಲಾಭಿವೃದ್ಧಿ ಸಮಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಇ., ಸಮನ್ವಯಾಧಿಕಾರಿ ಅನ್ನಪೂರ್ಣ ಅಭಿನಂದಿಸಿದ್ದಾರೆ.