<p>ಪ್ರಜಾವಾಣಿ ವಾರ್ತೆ</p>.<p>ಶಿವಮೊಗ್ಗ: ‘ಎಸ್ಎಸ್ಎಲ್ಸಿ ಪರೀಕ್ಷೆಯು ವಾರ್ಷಿಕ ಮೂರು ಬಾರಿಯೇ ನಡೆಯಲಿದೆ. ಅದನ್ನು ಎರಡು ಬಾರಿಗೆ ಇಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>‘ವಾರ್ಷಿಕ ಎರಡು ಪರೀಕ್ಷೆ ನಡೆಯಲಿದೆ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇಂತಹ ವಿಷಯಗಳಲ್ಲಿ ಮಾಧ್ಯಮದವರು ಜವಾಬ್ದಾರಿಯಿಂದ ವರ್ತಿಸಬೇಕು. ಈ ಬಗ್ಗೆ ಅನಗತ್ಯ ಚರ್ಚೆಗಳು ಬೇಡ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಶಿವಮೊಗ್ಗ: ‘ಎಸ್ಎಸ್ಎಲ್ಸಿ ಪರೀಕ್ಷೆಯು ವಾರ್ಷಿಕ ಮೂರು ಬಾರಿಯೇ ನಡೆಯಲಿದೆ. ಅದನ್ನು ಎರಡು ಬಾರಿಗೆ ಇಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.</p>.<p>‘ವಾರ್ಷಿಕ ಎರಡು ಪರೀಕ್ಷೆ ನಡೆಯಲಿದೆ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಇಂತಹ ವಿಷಯಗಳಲ್ಲಿ ಮಾಧ್ಯಮದವರು ಜವಾಬ್ದಾರಿಯಿಂದ ವರ್ತಿಸಬೇಕು. ಈ ಬಗ್ಗೆ ಅನಗತ್ಯ ಚರ್ಚೆಗಳು ಬೇಡ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>