ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ‘ಸೂಡಾ’ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಜ್ಞಾನೇಶ್ವರ್ ಉಪಸ್ಥಿತರಿದ್ದರು.