ಸೋಮವಾರ, 12 ಜನವರಿ 2026
×
ADVERTISEMENT
ADVERTISEMENT

ತ್ಯಾವರೆಕೊಪ್ಪ: ವನ್ಯ‍ಪ್ರಾಣಿಗಳ ಆರೈಕೆಗೆ ಹೀಗೊಂದು ನೆಲೆ

ರಾಜ್ಯದ ನಾಲ್ಕನೇ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ಸಿದ್ಧ
Published : 12 ಜನವರಿ 2026, 7:22 IST
Last Updated : 12 ಜನವರಿ 2026, 7:22 IST
ಫಾಲೋ ಮಾಡಿ
Comments
ತ್ಯಾವರೆಕೊಪ್ಪ ಹುಲಿ–ಸಿಂಹಧಾಮದ ಪಕ್ಕ ವನ್ಯಜೀವಿ ಸಂರಕ್ಷಣೆ ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ಸಿದ್ಧವಾಗಿದೆ. ಅದನ್ನು ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.
–ಪ್ರಸನ್ನಕೃಷ್ಣ ಪಟಗಾರ, ಡಿಸಿಎಫ್ ಶಿವಮೊಗ್ಗ ವನ್ಯಜೀವಿ ವಿಭಾಗ
ಹುಲಿ–ಸಿಂಹಧಾಮದಲ್ಲಿನ ಪ್ರಾಣಿಗಳ ಆರೈಕೆ ಮಾಡುತ್ತಿರುವ ಸಿಬ್ಬಂದಿ ಹಾಗೂ ವೈದ್ಯರೇ ಪುನರ್ವಸತಿ ಕೇಂದ್ರಕ್ಕೆ ಬರುವ ಪ್ರಾಣಿಗಳ ಕಾಳಜಿ ಮಾಡಲಿದ್ದಾರೆ. ಹಸ್ತಾಂತರ ಆಗುತ್ತಿದ್ದಂತೆಯೇ ನಿರ್ವಹಣೆ ಆರಂಭಿಸಲಿದ್ದೇವೆ
–ಕೆ.ವಿ.ಅಮರಾಕ್ಷರ, ತ್ಯಾವರೆಕೊಪ್ಪ ಹುಲಿ–ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT