ಮೊದಲ ಬಹುಮಾನ ₹ 1.50 ಲಕ್ಷ , ದ್ವಿತೀಯ ಬಹುಮಾನ₹ 75 ಸಾವಿರ ನಿಗದಿ ಮಾಡಲಾಗಿದೆ. ಅ.8ರಂದು ಬೆಳಿಗ್ಗೆ ಪಂದ್ಯಾವಳಿಯನ್ನುಡಿ.ಎಸ್. ಅರುಣ್ ಉದ್ಘಾಟಿಸುವರು. ತುಂಗಾನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಎಂ.ಎಸ್. ದೀಪಕ್, ಕೋಟೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ್, ಮ್ಯಾಕ್ಸ್ ಆಸ್ಪತ್ರೆಯ ಡಾ. ತೇಜಸ್ವಿ, ಸಹನಾ ಕ್ರಿಕೆಟರ್ಸ್ ಸಂಸ್ಥಾಪಕ ಬಸವೇಗೌಡ ಭಾಗವಹಿಸಲಿದ್ದಾರೆ. ಪಾಲಿಕೆ ಸದಸ್ಯ ಎನ್.ಎಸ್. ಮಂಜುನಾಥ್ ವಹಿಸಲಿದ್ದಾರೆ.