ಭಾನುವಾರ, 14 ಡಿಸೆಂಬರ್ 2025
×
ADVERTISEMENT
ADVERTISEMENT

ಮಕ್ಕಳಸ್ನೇಹಿ ಶೈಕ್ಷಣಿಕ ವಾತಾವರಣ ನಿರ್ಮಿಸೋಣ: ಜಿಲ್ಲಾಧಿಕಾರಿ

ಮೈಸೂರು ಎಜುಕೇಷನ್ ಅಕಾಡೆಮಿ: ‘ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ’ ಕಾರ್ಯಾಗಾರ
Published : 14 ಡಿಸೆಂಬರ್ 2025, 7:08 IST
Last Updated : 14 ಡಿಸೆಂಬರ್ 2025, 7:08 IST
ಫಾಲೋ ಮಾಡಿ
Comments
ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಪರೀಕ್ಷೆ ಬರೆಯಲು ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ ಈ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ. ಇದರ ಪ್ರಯೋಜನ ಶಿಕ್ಷಕರು ಮಕ್ಕಳು ಮತ್ತು ಪೋಷಕರು ಪಡೆಯಬೇಕು.
– ಎಚ್.ಎಸ್.ಸುಂದರೇಶ, ಸೂಡಾ ಅಧ್ಯಕ್ಷ
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆಯೇ ವಿದ್ಯಾರ್ಥಿಗಳು ಮೊಬೈಲ್‌ ಫೋನ್‌ಗಳನ್ನು ಬಿಟ್ಟುಬಿಡಿ. ಬೇಗನೆ ಮಲಗಿ ಪ್ರತಿನಿತ್ಯ ವ್ಯಾಯಾಮ ಮಾಡಿ. ಒತ್ತಡ ಕಡಿಮೆ ಮಾಡಿಕೊಳ್ಳಿ ಆರೋಗ್ಯದ ಕಡೆ ಗಮನವಿರಲಿ.
– ಎನ್.ಹೇಮಂತ್, ಜಿಲ್ಲಾ ಪಂಚಾಯ್ತಿ ಸಿಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT