ಅರುಣ (14) ನಾಪತ್ತೆಯಾದ ವಿದ್ಯಾರ್ಥಿ. ಈಜಲು ಹೋಗಿದ್ದಾಗ ಬಾಲಕ ಮುಳುಗಿದ್ದಾನೆ. ನದಿ ಪಾತ್ರದಲ್ಲಿ ಬಟ್ಟೆ ತೊಳೆಯುತ್ತಿದ್ದ ಮಹಿಳೆಯರು ಮುಳುಗುತ್ತಿರುವುದನ್ನು ಕಂಡು ನೀರಿನಲ್ಲಿ ಸೀರೆ ಬಿಟ್ಟು ಕಾಪಾಡಲು ಪ್ರಯತ್ನಿಸಿದ್ದಾರೆ. ವ್ಯಕ್ತಿಯೊಬ್ಬರು ನದಿಗೆ ಹಾರಿ ಕಾಪಾಡಲು ಪ್ರಯತ್ನಿಸಿದರೂ ಬಾಲಕ ಸಿಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.