ಗ್ರಾಮದ ರಾಘವೇಂದ್ರ (40) ಆತ್ಮಹತ್ಯೆ ಮಾಡಿಕೊಂಡವರು. ಮನೆಯಿಂದ ದತ್ತರಾಜಪುರಕ್ಕೆ ಹೋಗುವುದಾಗಿ ಹೇಳಿದ್ದ ರಾಘವೇಂದ್ರ ಅವರು ಮಾರ್ಗ ಮಧ್ಯೆ ಬೈಕ್ ನಿಲ್ಲಿಸಿ
ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉರಿಯುತ್ತಿದ್ದ ಬೈಕ್ ಮತ್ತು ದೇಹವನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ
ನೀಡಿದ್ದಾರೆ.