ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜೋಶಿ ಅಮಾನತು ಮಾಡಿ, ಆಡಳಿತಾಧಿಕಾರಿ ನೇಮಿಸಿ: ಕಸಾಪ ಅಧ್ಯಕ್ಷರ ವಿರುದ್ಧ ನಿರ್ಣಯ

Published : 7 ಜೂನ್ 2025, 14:31 IST
Last Updated : 7 ಜೂನ್ 2025, 14:31 IST
ಫಾಲೋ ಮಾಡಿ
Comments
ಸಾಹಿತ್ಯಿಕ ಮನಸ್ಸು ಇರುವವರು ಯಾರೂ ಸರ್ವಾಧಿಕಾರಿ ಆಗಲು ಸಾಧ್ಯವಿಲ್ಲ. ಆದರೆ, ಪಕ್ಷ ರಾಜಕಾರಣದ ಕೊಳಕನ್ನು ಸಾಹಿತ್ಯ ಪರಿಷತ್‌ಗೆ ಅಂಟಿಸಿದ ವ್ಯಕ್ತಿಯಿಂದ ಎಂದೂ ಬಾರದ ದುಷ್ಕಾಲ ಈಗ ಬಂದಿದೆ. ಅದಕ್ಕೆ ಕಡಿವಾಣ ಹಾಕಲು ಇದು ಗಾಂಧಿ ಮಾರ್ಗದ ಹೊರಾಟ.
-ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಸಾಹಿತಿ
ಸಾಹಿತ್ಯ ಪರಿಷತ್ತು ಮಹೇಶ ಜೋಶಿಯವರ ಖಾಸಗಿ ಕಂಪೆನಿ ಅಲ್ಲ. ಬದಲಿಗೆ ಕನ್ನಡಿಗರ ಮಾಲೀಕತ್ವದ ಸಂಸ್ಥೆ. ಬೈಲಾ ತಿದ್ದುಪಡಿ ಮೂಲಕ ಜೋಶಿ ಅದರ ಆತ್ಮಗೌರವ ತಿರುಚಲು ಹೊರಟಿದ್ದಾರೆ. ಈ ಹೋರಾಟದಲ್ಲಿ ಕನ್ನಡಿಗರು, ಕನ್ನಡ ಸಾಹಿತ್ಯದ ಹಿತಾಸಕ್ತಿ ಅಡಗಿದೆ.
-ಬಂಜಗೆರೆ ಜಯಪ್ರಕಾಶ್, ಹಿರಿಯ ಸಾಹಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT