ಭದ್ರಾವತಿಯಲ್ಲಿ ಭಾನುವಾರ ನಡೆದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವದ ನೋಟ
ಎಲ್ಲ ವರ್ಗಗಳಿಗೂ ಸಮಾನ ಅವಕಾಶ ದೊರೆಯಬೇಕು ಎಂಬುದು ಬಸವಣ್ಣನವರ ಆಶಯ. ಈ ದೇಶ ಎಲ್ಲರಿಗೂ ಸೇರಿದ್ದು ಸಾಮಾಜಿಕ ನ್ಯಾಯದ ಪರಿಕಲ್ಪನೆಯೇ ನಮ್ಮ ಶಕ್ತಿಯಾಗಿದೆ. ಮನುಷ್ಯನ ಭಾವನೆ ಬಹಳ ಮುಖ್ಯ. ನಮ್ಮ ಜಾತಿ ನಮ್ಮ ಮನೆಯ ಒಳಗಡೆ ಇರಬೇಕು ಹೊರಗಡೆ ಮನುಷ್ಯತ್ವ ಕಾಣಬೇಕು.