ಪುರುಷರ ವಿಭಾಗದಲ್ಲಿ ಜಿ.ಆನಂದಪ್ಪ, ದಿನೇಶ್, ಹಾಲೇಶಪ್ಪ, ಜಯ, ನಾಗರಾಜ್, ಪ್ರಸಾದ್ ಬಾಬು. ಜಿ.ರವಿ, ಎಂ.ರವಿ, ರುದ್ದಪ್ಪ, ರುದ್ರೇಶ್ ಸ್ಪಂದನ ತಂಡದಿಂದ ಗೆಲವು ಸಾಧಿಸಿದರೆ, ಎದುರಾಳಿ ಮಂಜಾನಾಯ್ಕ್ ಅವರ ಶಿಕ್ಷಕ ಮಿತ್ರ ತಂಡದ ಅಯೂಬ್ ಖಾನ್, ಮಂಜನಾಯ್ಕ, ಮಂಜಯ್ಯ, ನಾಗಭೂಷಣ್, ರುದ್ರೇಶ್, ಸಿದ್ದಪ್ಪ ಗೆಲವು
ಸಾಧಿಸಿದ್ದಾರೆ.