ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಶ್ವೇಶ್ವರಯ್ಯ ರಾಷ್ಟ್ರೀಯ ತಾಂತ್ರಿಕ ವಿದ್ಯಾಲಯದ ನಾಗಪುರ ನಿರ್ದೇಶಕ ವಸಂತ ದಿವಾಕರ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್, ಮ್ಯಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ, ಕೃಷಿ ಮಿಷನ್ ರಾಜ್ಯಾಧ್ಯಕ್ಷ ಆ.ಆನಂದ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ್, ರಾಜ್ಯ ಪತ್ರಿಕಾ ಅಕಾಡೆಮಿ ಸದಸ್ಯರಾದ ಗೋಪಾಲ್ ಯಡಗೆರೆ, ವ್ಯಾಲ್ಯೂ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸಮೂರ್ತಿ, ವಿಪ್ರ ಟ್ರಸ್ಟ್ ಅಧ್ಯಕ್ಷ ಎ.ವಿ. ಶ್ಯಾಮಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.