<p><strong>ಶಿವಮೊಗ್ಗ</strong>: ಕಡಿದಾಳ ಪ್ರಕಾಶ್ ಅವರು ಬರೆದಿರುವ ’ನಾ ಕಂಡಂತೆ ತೇಜಸ್ವಿ ; ಶಾಮಣ್ಣ‘ ಪುಸ್ತಕದ ಬಿಡುಗಡೆ ಸಮಾರಂಭ ಜೂನ್ 3ರ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ.</p><p>ಬಹುಮುಖಿ ಶಿವಮೊಗ್ಗ ಹಾಗೂ ಮೈಸೂರಿನ ಅಭಿರುಚಿ ಪ್ರಕಾಶನ ಜಂಟಿಯಾಗಿ ಕುವೆಂಪು ರಂಗ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಹಿತಿ ಪುಟ್ಟಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವನ್ಯಜೀವಿ ತಜ್ಞರಾದ ಕೃಪಾಕರ- ಸೇನಾನಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಅತಿಥಿಯಾಗಿ ಸಾಹಿತಿ ಜಯಂತ್ ಕಾಯ್ಕಿಣಿ ಆಗಮಿಸಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮವು ಇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಕಡಿದಾಳ ಪ್ರಕಾಶ್ ಅವರು ಬರೆದಿರುವ ’ನಾ ಕಂಡಂತೆ ತೇಜಸ್ವಿ ; ಶಾಮಣ್ಣ‘ ಪುಸ್ತಕದ ಬಿಡುಗಡೆ ಸಮಾರಂಭ ಜೂನ್ 3ರ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ.</p><p>ಬಹುಮುಖಿ ಶಿವಮೊಗ್ಗ ಹಾಗೂ ಮೈಸೂರಿನ ಅಭಿರುಚಿ ಪ್ರಕಾಶನ ಜಂಟಿಯಾಗಿ ಕುವೆಂಪು ರಂಗ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಹಿತಿ ಪುಟ್ಟಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವನ್ಯಜೀವಿ ತಜ್ಞರಾದ ಕೃಪಾಕರ- ಸೇನಾನಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಅತಿಥಿಯಾಗಿ ಸಾಹಿತಿ ಜಯಂತ್ ಕಾಯ್ಕಿಣಿ ಆಗಮಿಸಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮವು ಇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>