ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಾ ಕಂಡಂತೆ ತೇಜಸ್ವಿ; ಶಾಮಣ್ಣ’ ಪುಸ್ತಕ ಬಿಡುಗಡೆ ಇಂದು

Published 2 ಜೂನ್ 2023, 16:52 IST
Last Updated 2 ಜೂನ್ 2023, 16:52 IST
ಅಕ್ಷರ ಗಾತ್ರ

ಶಿವಮೊಗ್ಗ: ಕಡಿದಾಳ ಪ್ರಕಾಶ್ ಅವರು ಬರೆದಿರುವ ’ನಾ ಕಂಡಂತೆ ತೇಜಸ್ವಿ ; ಶಾಮಣ್ಣ‘ ಪುಸ್ತಕದ ಬಿಡುಗಡೆ ಸಮಾರಂಭ ಜೂನ್‌ 3ರ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ.

ಬಹುಮುಖಿ ಶಿವಮೊಗ್ಗ ಹಾಗೂ ಮೈಸೂರಿನ ಅಭಿರುಚಿ ಪ್ರಕಾಶನ ಜಂಟಿಯಾಗಿ ಕುವೆಂಪು ರಂಗ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಹಿತಿ ಪುಟ್ಟಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವನ್ಯಜೀವಿ ತಜ್ಞರಾದ ಕೃಪಾಕರ- ಸೇನಾನಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಅತಿಥಿಯಾಗಿ ಸಾಹಿತಿ ಜಯಂತ್ ಕಾಯ್ಕಿಣಿ ಆಗಮಿಸಲಿದ್ದಾರೆ. ನಂತರ ಸಂವಾದ ಕಾರ್ಯಕ್ರಮವು ಇರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT