ಐದು ವರ್ಷಗಳಿಂದ ಜಮೀನು ಬಾಡಿಗೆ ಪಡೆದು ಶುಂಠಿ ಬೆಳೆದಿದ್ದರು. ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿ ಕೈಸುಟ್ಟುಕೊಂಡಿದ್ದರು. ಸಂಘ–ಸಂಸ್ಥೆ ಹಾಗೂ ಖಾಸಗಿ ಸಾಲ ಸೇರಿ ₹ 15 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು.ಸಾಲದ ಹೊರೆಯಿಂದ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆತಾರಿಗಾ ಗ್ರಾಮದ ಕಾಡಿನಲ್ಲಿ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಕುಟುಂಬದವರು ತಿಳಿಸಿದ್ದಾರೆ.