ರಥೋತ್ಸವ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ಸದಸ್ಯರಾದ ಗಣೇಶ ಪ್ರಸಾದ್, ಆರ್. ಶ್ರೀನಿವಾಸ್, ಬಿ.ಎಚ್. ಲಿಂಗರಾಜ್, ಕುಸುಮ ಸುಬ್ಬಣ್ಣ ಭಾವನಾ ಸಂತೋಷ್, ಪ್ರಮುಖರಾದ ಐ.ವಿ. ಹೆಗಡೆ, ಜೆ. ಭೀಮಣ್ಣ, ಈಶ್ವರ್ ಸೇರಿ ವಿವಿಧ ಸಮಿತಿಯ ಸಂಚಾಲಕರು ಹಾಜರಿದ್ದರು.