ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಉಮೇಶ್, ಮಲ್ನಾಡ್ ದೇವಾಂಗ ಸಮಾಜದ ಅಧ್ಯಕ್ಷ ಗಿರಿಯಪ್ಪ, ಕಾರ್ಯದರ್ಶಿ ಜಿ. ಮೋಹನ್ ಮೂರ್ತಿ, ನಗರ ದೇವಾಂಗ ಸಂಘದ ಅಧ್ಯಕ್ಷರ ಡಿ. ಸತೀಶ್, ಬನಶಂಕರಿ ಮಹಿಳಾ ಸಂಘದ ಅಧ್ಯಕ್ಷೆ ಕೆ.ಸುಲೋಚನ ಶಂಕರ ಮೂರ್ತಿ, ಸಮಾಜದ ಮುಖಂಡರಾದ ಕಾಂತೇಶ್, ಎಸ್.ಎಸ್.ಶಿವಾನಂದ ಸ್ವಾಮಿ, ವಿಜಯ ಭಾಸ್ಕರ್, ಮಂಜುನಾಥ್ ರಾಮಪ್ಪ ಇದ್ದರು.