ಹಾಲುಮತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾ.ಪ್ರಶಾಂತ್ ‘ಸರ್ಕಾರಗಳು ಈ ಕುರಿಗಾಯಿಗಳನ್ನು ಗಮನಿಸಿ ಸತ್ತ ಕುರಿಗಳಿಗೆ ಕೂಡಲೇ ಪರಿಹಾರ ಒದಗಿಸಿಕೊಡಬೇಕು ಮತ್ತು ಕುರಿಗಳಿಗೆ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡಬೇಕು. ಕುರಿಗಾಹಿಗಳಿಗೂ ರಕ್ಷಣೆ ಒದಗಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.