ಹಾಲು, ದಿನಸಿ, ತರಕಾರಿ ಸೇರಿ ಅಗತ್ಯ ವಸ್ತುಗಳ ಖರೀದಿ, ವಾಕಿಂಗ್, ಜಾಗಿಂಗ್ಗೆ ಜನರು ರಸ್ತೆಗಿಳಿದಿದ್ದಾರೆ. ಎರಡು ದಿನದಿಂದ ಸ್ಥಗಿತವಾಗಿದ್ದ ಖಾಸಗಿ ಬಸ್ ಸಂಚಾರ ಪುನಾರಂಭವಾಗಿದ್ದು, ದೂರದ ಊರಿಗೆ ತೆರಳಲು ಜನರು ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಸಂಚಾರವು ಸಾಮಾನ್ಯ ಸ್ಥಿತಿಗೆ ಬಂದಿದೆ.