ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಆನವೇರಿ ಕ್ಷೇತ್ರದ ವೀರಭದ್ರಪ್ಪ ಪೂಜಾರ್, ಕ್ರುಷಿ ಮತ್ತು ಕೈಗಾರಿಕಾ ಸಮಿತಿಗೆ ನಗರ ಕ್ಷೇತ್ರದ ಸುರೇಶ್ ಸ್ವಾಮಿರಾವ್, ಶಿಕ್ಷಣ ಮತ್ತು ಆರೋಗ್ಯ ಸಮಿತಿಗೆ ಸುಣ್ಣದಕೊಪ್ಪ ಕ್ಷೇತ್ರದ ರೇಣುಕಾ ಹನುಮಂತಪ್ಪ ಅವರನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಕುಮಾರ್ ನೇಮಿಸಿದ್ದಾರೆ.