ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುಸಿಂಗ್, ಮಾಜಿ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಡಿ. ಮಧುಕೇಶ್ವರ,ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ರಾಜ್ಯ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ದಿವಾಕರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಬಿ.ಪಾಪಯ್ಯ, ಬಿ.ಆರ್. ಮಂಜಪ್ಪ, ಎಂ.ಜಿ. ಪ್ರಕಾಶ್, ನಾಗರಾಜನಾಯ್ಕ, ಅಂಜನಪ್ಪ, ವಿರೂಪಾಕ್ಷಪ್ಪ, ಆರ್.ಎಂ. ಘಾಸಿ, ಬಸವನಗೌಡ ಕೊಣ್ತಿ ಇದ್ದರು.