ಪ್ರಾಂಶುಪಾಲ ಡಾ.ಜಿ. ನಾರಾಯಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಸಹಾಯಕ ಔಷಧ ನಿಯಂತ್ರಕ ವಿ.ಮಂಜುನಾಥ ರೆಡ್ಡಿ, ವೀರೇಶ್ ಬಾಬು, ಎನ್ಇಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ್, ಉಪಾಧ್ಯಕ್ಷ ಟಿ.ಆರ್. ಅಶ್ವಥ್ ನಾರಾಯಣ ಶೆಟ್ಟಿ, ಫಾರ್ಮಾಸಿಸ್ಟ್ ಅಸೋಸಿಯೇಶನ್ ಅಧ್ಯಕ್ಷ ಗಣೇಶ್ ಎಂ. ಅಂಗಡಿ, ಗೌರವಾಧ್ಯಕ್ಷ ಎನ್.ಶಿವಮೂರ್ತಿ, ಜಿ.ಎಸ್. ಕಿರಣ್ ಇದ್ದರು.