ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಗಂದೂರು ದೇವಸ್ಥಾನದ ಆಡಳಿತ ನಿರ್ವಹಣೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸುವ ಅಗತ್ಯವಿಲ್ಲದಿದ್ದರೂ ಸರ್ಕಾರ ಅಂತಹ ಕ್ರಮ ಕೈಗೊಳ್ಳುವ ಮೂಲಕ ದೇವಸ್ಥಾನದ ಆಡಳಿತ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡಿರುವುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದ್ದಾರೆ.