ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೋಣಂದೂರು ಸುತ್ತಮುತ್ತ ಕಳ್ಳತನ: ಒಂಟಿ ಮನೆ, ದೇವಸ್ಥಾನಗಳೇ ಗುರಿ

ಗ್ರಾಮಗಳಲ್ಲಿ ಹೆಚ್ಚಿದ ಆತಂಕ
Published : 11 ಫೆಬ್ರುವರಿ 2025, 5:37 IST
Last Updated : 11 ಫೆಬ್ರುವರಿ 2025, 5:37 IST
ಫಾಲೋ ಮಾಡಿ
Comments
ಕೋಣಂದೂರು ಸುತ್ತಮುತ್ತ ನಡೆಯುತ್ತಿರುವ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ. ಒಂದೆರಡು ಕುರುಹುಗಳು ಸಿಕ್ಕಿದ್ದು ಇನ್ನಷ್ಟು ಮಾಹಿತಿ ಬರಬೇಕಿದೆ
-ಶಿವನಗೌಡ ಪಾಟೀಲ್, ಪಿಎಸ್ಐ ತೀರ್ಥಹಳ್ಳಿ
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡೆದ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಇನ್ನುಳಿದ ಕೆಲವು ಪ್ರಕರಣಗಳು ತನಿಖೆ ಹಂತದಲ್ಲಿವೆ. ಜನರಲ್ಲಿ ಜಾಗೃತಿ ಮೂಡಿಸಲು ಹಗಲು ಮತ್ತು ರಾತ್ರಿ ಗಸ್ತು ವ್ಯವಸ್ಥೆ ಮಾಡಲಾಗಿದೆ
-ಕುಮಾರ್, ಪಿಎಸ್‌ಐ ಮಾಳೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT