ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬಸವಾನಿ ವಿಜಯದೇವ್, ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಸ್. ನಾರಾಯಣರಾವ್, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ ಶೆಟ್ಟಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿರಿಬೈಲು ಧರ್ಮೇಶ್, ಶಿವಮೊಗ್ಗ ಒಕ್ಕಲಿಗರ ಸಂಘದ ಅಧ್ಯಕ್ಷ ಆದಿಮೂರ್ತಿ, ತಾಲ್ಲೂಕು ಅಧ್ಯಕ್ಷ ಬಾಳೇಹಳ್ಳಿ ಪ್ರಭಾಕರ್, ಮುಖಂಡರಾದ ಜೆ.ಎಲ್. ಪದ್ಮನಾಭ, ಕಡಿದಾಳ್ ದಯಾನಂದ್, ಡಿ.ಎಸ್. ವಿಶ್ವನಾಥ ಶೆಟ್ಟಿ, ಕೊಡಸಗೊಳ್ಳಿ ಶಾಮಣ್ಣ, ಮಮತಾ ಸಾಯಿನಾಥ್, ಚೇತನಾ ಶ್ರೀಕಾಂತ್ ಇದ್ದರು.