ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ತೀರ್ಥಹಳ್ಳಿ: ರೋಗಬಾಧೆಗೆ ಸಿಲುಕಿದ ಭಾಗಾಯ್ತು

ಭಾರಿ ಮಳೆಯಿಂದಾಗಿ ಎಲೆಚುಕ್ಕಿ, ಕೊಳೆರೋಗ ಬಾಧೆ; ಔಷಧ ಸಿಂಪಡಿಸಿ ಕಂಗಾಲಾದ ರೈತರು
Published : 14 ಆಗಸ್ಟ್ 2025, 8:01 IST
Last Updated : 14 ಆಗಸ್ಟ್ 2025, 8:01 IST
ಫಾಲೋ ಮಾಡಿ
Comments
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಡಿಕೆ ಕಾಯಿಗಳು ಉದುರಿರುವುದು 
ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಡಿಕೆ ಕಾಯಿಗಳು ಉದುರಿರುವುದು 
ಅಡಿಕೆ ತೋಟದಲ್ಲಿ ವಿಪರೀತ ಮಳೆಯ ಪರಿಣಾಮ ಶೀತ ವಾತಾವರಣವಿದೆ. ಸಮಯಕ್ಕೆ ಸರಿಯಾಗಿ ಔಷಧ ಸಿಂಪಡಿಸಿದರೂ ಬೆಳೆ ಉಳಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು
ಕೆ.ಎ. ವಸುಪಾಲ ತಾಲ್ಲೂಕು ಕೃಷಿಕ ಸಮಾಜದ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT