<p><strong>ಶಿವಮೊಗ್ಗ:</strong> ರಿಪ್ಪನ್ಪೇಟೆ–ಕೋಣಂದೂರು ಮಾರ್ಗದ ಸುಣ್ಣದ ಬಸ್ತಿ ಬಳಿ ಗುರುವಾರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ರಿಪ್ಪನ್ಪೇಟೆ ವಿನಾಯಕ ನಗರದ ರಾಘವೇಂದ್ರ ಭಟ್ (48), ಅವರ ಪುತ್ರ ಲೋಹಿತ್ (14), ಅತ್ತೆ ಅಂಬಿಕಾ (65) ಮೃತಪಟ್ಟವರು.</p>.<p>ಧರ್ಮಸ್ಥಳಕ್ಕೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗೆ ವಿದ್ಯುತ್ ಹರಿದು ಮೂವರಿಗೆ ತಗುಲಿದೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ರಿಪ್ಪನ್ಪೇಟೆ–ಕೋಣಂದೂರು ಮಾರ್ಗದ ಸುಣ್ಣದ ಬಸ್ತಿ ಬಳಿ ಗುರುವಾರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ರಿಪ್ಪನ್ಪೇಟೆ ವಿನಾಯಕ ನಗರದ ರಾಘವೇಂದ್ರ ಭಟ್ (48), ಅವರ ಪುತ್ರ ಲೋಹಿತ್ (14), ಅತ್ತೆ ಅಂಬಿಕಾ (65) ಮೃತಪಟ್ಟವರು.</p>.<p>ಧರ್ಮಸ್ಥಳಕ್ಕೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗೆ ವಿದ್ಯುತ್ ಹರಿದು ಮೂವರಿಗೆ ತಗುಲಿದೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>