ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಭದ್ರಾವತಿ: ಅಧಿಕಾರಿಗೆ ಬೆದರಿಕೆ, ಮೂವರ ಬಂಧನ

ಶಾಸಕರ ಪುತ್ರ ಎಂದು ಹೇಳಿ ಬೆದರಿಕೆ ಒಡ್ಡಿದ ಮತ್ತೊಂದು ವಿಡಿಯೊ
Published : 11 ಫೆಬ್ರುವರಿ 2025, 19:56 IST
Last Updated : 11 ಫೆಬ್ರುವರಿ 2025, 19:56 IST
ಫಾಲೋ ಮಾಡಿ
Comments
ಪ್ರಕರಣದ ತನಿಖೆಗೆ ಭದ್ರಾವತಿ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ವಿಡಿಯೊ ಸಾಕ್ಷ್ಯವನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಒಳಪಡಿಸುವುದು ಸೇರಿದಂತೆ ತಾಂತ್ರಿಕ ಆಯಾಮದಿಂದಲೂ ತನಿಖೆ ಕೈಗೊಳ್ಳಲಾಗುವುದು.
ಜಿ.ಕೆ.ಮಿಥುನ್‌ಕುಮಾರ್ ಶಿವಮೊಗ್ಗ ಎಸ್ಪಿ
ಭದ್ರಾವತಿಯಲ್ಲಿ ಅರಾಜಕತೆ ಇದ್ದು ಗೃಹ ಸಚಿವ ಜಿ.ಪರಮೇಶ್ವರ ಭೇಟಿ ಕೊಡಬೇಕು. ಅಲ್ಲಿನ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಬೇಕು. ಡಿವೈಎಸ್ಪಿ ಅಮಾನತು ಮಾಡಬೇಕು
ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ ನಗರ ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT