ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಶಾಸಕ ಬಿ.ಕೆ. ಸಂಗಮೇಶ್ವರ, ಮುಖಂಡರಾದ ಸಿ.ಎಂ. ಇಬ್ರಾಹಿಂ, ಆರ್. ಪ್ರಸನ್ನಕುಮಾರ್, ಮಧು ಬಂಗಾರಪ್ಪ, ಕೆ.ಬಿ. ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಆರ್.ಎಂ. ಮಂಜುನಾಥಗೌಡ, ಗೋಪಾಲಕೃಷ್ಣ ಬೇಳೂರು, ಶಾಂತವೀರಪ್ಪಗೌಡ, ತೀ.ನಾ. ಶ್ರೀನಿವಾಸ್, ಮಂಜುನಾಥ ಭಂಡಾರಿ, ಪ್ರಫುಲ್ಲಾ ಮಧುಕರ್, ಗೋಣಿ ಮಾಲತೇಶ್, ಎಸ್.ಪಿ. ದಿನೇಶ್, ರಾಜು ತಲ್ಲೂರು ಭಾಗವಹಿಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.