‘ಬಿಜೆಪಿಯ ದುರಾಡಳಿತಕ್ಕೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಶಾಸಕರ ಅಧಿಕಾರ ದುರುಪಯೋಗವನ್ನು ಜನರು ಮನಗಂಡಿದ್ದಾರೆ. ನಾನು ಶಾಸಕ, ಸಚಿವನಾಗಿ ಮಾಡಿದ ಕೆಲಸಗಳನ್ನು ಗಮನಿಸಿ ಕಾಂಗ್ರೆಸ್ಗೆ ಮತ
ನೀಡುವ ಮೂಲಕ ಬೆಂಬಲಿಸಿದ್ದಾರೆ’ ಎಂದು ಕಿಮ್ಮನೆ ರತ್ನಾಕರ ಅವರು ತಿಳಿಸಿದ್ದಾರೆ.