ಶಿವಮೊಗ್ಗದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರಲ್ಲಿ ಇಬ್ಬರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಅವರನ್ನು ಹಿಡಿಯಲಾಗಿದೆ. ಹಸಿರು ವಲಯವಾಗಿದ್ದ ಶಿವಮೊಗ್ಗ ಜಿಲ್ಲೆ ನೆಮ್ಮದಿಗೆ ಧಕ್ಕೆಯಾಗಿದೆ.ಜನರು ಆತಂಕ ಪಡುತ್ತಿದ್ದಾರೆ.ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ.ಪಕ್ಕದ ತಾಲ್ಲೂಕುಗಳಾದ ಹೊನ್ನಾಳಿ, ಚನ್ನಗಿರಿಯಲ್ಲೂ ತಬ್ಲಿಗಿಗಳ ಪ್ರವೇಶ ಆತಂಕ ಹೆಚ್ಚಿಸಿದೆ ಎಂದರು.