<p>ತ್ಯಾಗರ್ತಿ: ಪರಿಸರ ಜಾಗೃತಿ, ಪರಿಸರ ರಕ್ಷಣೆ ಕೇವಲ ಇಲಾಖೆಗೆ ಸೀಮಿಗೊಳ್ಳದೇ ಪ್ರತಿಯೊಬ್ಬರೂ ಅರಣ್ಯ ರಕ್ಷಣೆಗೆ ಒತ್ತು ನೀಡಬೇಕು ಎಂದು ತ್ಯಾಗರ್ತಿ ಉಪವಲಯ ಅರಣ್ಯಾಧಿಕಾರಿ ಮಂಜಪ್ಪ ಸಲಹೆ ನೀಡಿದರು.</p>.<p>ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರತಿ ಮಗುವಿನ ಜನ್ಮದಿನವನ್ನು ಒಂದು ಗಿಡ ನೆಟ್ಟು ಪೋಷಣೆ ಮಾಡಿದರೆ ಅರಣ್ಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿದಂತಾಗುತ್ತದೆ’ ಎಂದು ಹೇಳಿದರು.</p>.<p>ಗಸ್ತು ಅರಣ್ಯ ಪಾಲಕ ಚರಣ್ರಾಜ್ ಎನ್.ಬಿ, ದಾನಶೇಖರ, ಎಚ್ಡಿಎಫ್ಸಿ ಬ್ಯಾಂಕ್ ವ್ಯವಸ್ಥಾಪಕ ದಯಾನಂದ್ ಹಾಗೂ ಸಿಬ್ಬಂದಿ, ಮುಖ್ಯಶಿಕ್ಷಕ ತಿಮ್ಮಪ್ಪ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ಯಾಗರ್ತಿ: ಪರಿಸರ ಜಾಗೃತಿ, ಪರಿಸರ ರಕ್ಷಣೆ ಕೇವಲ ಇಲಾಖೆಗೆ ಸೀಮಿಗೊಳ್ಳದೇ ಪ್ರತಿಯೊಬ್ಬರೂ ಅರಣ್ಯ ರಕ್ಷಣೆಗೆ ಒತ್ತು ನೀಡಬೇಕು ಎಂದು ತ್ಯಾಗರ್ತಿ ಉಪವಲಯ ಅರಣ್ಯಾಧಿಕಾರಿ ಮಂಜಪ್ಪ ಸಲಹೆ ನೀಡಿದರು.</p>.<p>ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪ್ರತಿ ಮಗುವಿನ ಜನ್ಮದಿನವನ್ನು ಒಂದು ಗಿಡ ನೆಟ್ಟು ಪೋಷಣೆ ಮಾಡಿದರೆ ಅರಣ್ಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿದಂತಾಗುತ್ತದೆ’ ಎಂದು ಹೇಳಿದರು.</p>.<p>ಗಸ್ತು ಅರಣ್ಯ ಪಾಲಕ ಚರಣ್ರಾಜ್ ಎನ್.ಬಿ, ದಾನಶೇಖರ, ಎಚ್ಡಿಎಫ್ಸಿ ಬ್ಯಾಂಕ್ ವ್ಯವಸ್ಥಾಪಕ ದಯಾನಂದ್ ಹಾಗೂ ಸಿಬ್ಬಂದಿ, ಮುಖ್ಯಶಿಕ್ಷಕ ತಿಮ್ಮಪ್ಪ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>