ಇದೇ ವೇಳೆ ಆರ್ಎಎಫ್ ಅಧಿಕಾರಿಗಳು ನಡೆಸಿರುವ ಸಿದ್ಧತೆ ಕುರಿತು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪೌರಾಯುಕ್ತ ಮನೋಹರ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ದತ್ತಾತ್ರಿ, ಸಿಂಡಿಕೇಟ್ ಸದಸ್ಯ ಸಂತೋಷ ಬೆಳ್ಳಿಕೆರೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಬಿ.ಕೆ. ಶ್ರೀನಾಥ್, ಪ್ರಭಾಕರ, ಮಂಗೋಟೆ ರುದ್ರೇಶ್ ಇದ್ದರು.