ಜಿಲ್ಲೆಯಲ್ಲಿ ಸಂಘ ಜನ್ಮ ತಾಳಿದೆ. ಎಲ್ಲಾ ತಾಲ್ಲೂಕುಗಳಲ್ಲೂ ಸಮಿತಿ ರಚಿಸಲಾಗಿದೆ.
ಚಿಂದಿ ಆಯುವವರು, ಹಮಾಲಿಗಳು, ಟೈಲರ್ಗಳು, ಕ್ಷೌರಿಕರು, ಮೆಕ್ಯಾನಿಕ್ಗಳು, ಗೃಹ ಕಾರ್ಮಿಕರು, ಅಗಸರು, ಅಕ್ಕಸಾಲಿಗರು, ಕುಂಬಾರರು, ಕಂಬಾರರು, ಬುಟ್ಟಿ ಕಾರ್ಮಿಕರುಮತ್ತಿತರರಿಗೆಕಾರ್ಮಿಕ ಇಲಾಖೆಗುರುತಿನ ಚೀಟಿ ನೀಡಲಾಗಿದೆ. ಬ್ಯೂಟಿಪಾರ್ಲರ್, ಖಾಸಗಿ ಶಾಲೆಗಳು, ಹೋಟೆಲ್ಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಹಾಗೂ ಖಾಸಗಿ ವಾಹನ ಚಾಲಕರು ಸೇರಿದಂತೆ ಇತರೆಡೆಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೂ ಕೂಡ ಗುರುತಿನ ಚೀಟಿ ನೀಡಲಾಗುವುದು ಎಂದರು.