ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಭದ್ರಾ ಬಲದಂಡೆ ನಾಲೆ; ಜುಲೈ 15ರಿಂದ ನೀರು ಹರಿಸಿ

ತಪ್ಪಿದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಚಳವಳಿ: ಎಚ್.ಆರ್.ಬಸವರಾಜಪ್ಪ ಎಚ್ಚರಿಕೆ
Published : 27 ಜೂನ್ 2025, 16:03 IST
Last Updated : 27 ಜೂನ್ 2025, 16:03 IST
ಫಾಲೋ ಮಾಡಿ
Comments
ಜುಲೈ 15ರಿಂದ ಜಲಾಶಯದಿಂದ ಬಲದಂಡೆ ನಾಲೆಗೆ ನೀರು ಬಿಡದಿದ್ದರೆ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ. ರೈತ ಸಂಘ ಹೋರಾಟಕ್ಕೆ ಇಳಿಯಲಿದೆ.
– ಎಚ್.ಆರ್.ಬಸವರಾಜಪ್ಪ, ರೈತ ಸಂಘ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT