ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಮೆಹಕ್ ಷರೀಪ್, ಎಸ್.ಎನ್.ಮೂರ್ತಿ, ಪರ್ವಿಜ್ ಅಹಮ್ಮದ್, ಮೊಹಮ್ಮದ್ ಹುಸೇನ್, ಎಸ್.ಎ. ಬಾಬು, ಸಂದೀಪ್, ಮಾನಸ, ಬಾಲಾಜಿ, ಷಾಮೀರ್ಖಾನ್, ಯಮುನಾ ರಂಗೇಗೌಡ ಇದ್ದರು.