ಪಟ್ಟಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮರ್ಪಕ ಮಳೆ ಸುರಿಯದ ಕಾರಣ ಮೆಕ್ಕೆಜೋಳ ಬೆಳೆ ಒಣಗಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ಪ್ರತೀ ಎಕರೆಗೆ ₹20 ಸಾವಿರ ಬೆಳೆ ಪರಿಹಾರವನ್ನು ರಾಜ್ಯ ಸರ್ಕಾರ ನೀಡಬೇಕು. ರೈತರ ಪಂಪ್ಸೆಟ್ಗೆ ಮೆಸ್ಕಾಂ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.