‘ನಮಗೂ, ನಿಮಗೂ ಸಂಬಂಧವಿಲ್ಲ. ನಾವು ಊಟ ಮಾಡುವ ಊಟದ ತಟ್ಟೆಗೆ ಕಲ್ಲು ಹಾಕಬೇಡಿ. ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಬಿಜೆಪಿ ವೋಟ್ ಬ್ಯಾಂಕ್ ರಾಜಕಾರಣ ಮಾಡಬಾರದು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣೆ ಸಮಯದಲ್ಲಿ ಮಾತು ಕೊಟ್ಟಂತೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 7.5 ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿದರು.