ಭಾನುವಾರ, 1 ಫೆಬ್ರುವರಿ 2026
×
ADVERTISEMENT
ADVERTISEMENT

ಎಸ್‌ಐಟಿ ಎಂದರೆ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್: ವಿಜಯೇಂದ್ರ ವ್ಯಂಗ್ಯ

Published : 1 ಫೆಬ್ರುವರಿ 2026, 21:07 IST
Last Updated : 1 ಫೆಬ್ರುವರಿ 2026, 21:07 IST
ಫಾಲೋ ಮಾಡಿ
Comments
ಯಾವುದೋ ಸತ್ಯ ಮುಚ್ಚಿ ಹಾಕುವ ಉದ್ದೇಶದಿಂದ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹಿಂದಿನಂತೆ ಈಗಲೂ ತನ್ನ ತಪ್ಪುಗಳನ್ನು ಮರೆಮಾಚಲು ಮುಂದಾಗಿದೆ.
– ವಿ.ಸುನಿಲ್ ಕುಮಾರ್, ಬಿಜೆಪಿ ಶಾಸಕ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT