<p><strong>ತೀರ್ಥಹಳ್ಳಿ</strong>: ಕಂದಾಯ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಹಲವಾರು ತಂತ್ರಾಶವನ್ನು ಬಳಕೆ ಮಾಡಲು ಸರ್ಕಾರ ತಾಂತ್ರಿಕ ಸೌಲಭ್ಯ ನೀಡಿಲ್ಲ. ಹುದ್ದೆಗೆ ಅಗತ್ಯ ಮೂಲಸೌಕರ್ಯ ಸೇರಿ ವಿವಿಧ ಭೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.</p>.<p>ಅರಳೀಮರ, ಅಂಗನವಾಡಿ, ರಸ್ತೆ, ಮರದ ನೆರಳಿನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್, ಅಲ್ಮೆರಾ, ಲ್ಯಾಪ್ ಟಾಪ್, ಪ್ರಿಂಟರ್, ಸ್ಕ್ಯಾನರ್ ಸೌಲಭ್ಯ ಕಲ್ಪಿಸಬೇಕು ಎಂದು ತಹಶೀಲ್ದಾರ್ ಜಿ.ಬಿ.ಜಕ್ಕನಗೌಡ ಅವರಿಗೆ ಮನವಿ ಸ್ವೀಕರಿಸಿದರು. </p>.<p>ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಧಾಕರ ಎಸ್.ಎಸ್., ಪ್ರಧಾನ ಕಾಯದರ್ಶಿ ಬಿ.ಲೋಕೇಶ್, ಖಜಾಂಚಿ ವರ್ಷಿಣಿ ಕೆ., ಉಪಾಧ್ಯಕ್ಷೆ ಆಶಾ ಕೆ.ಸಿ., ಕಂದಾಯ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಧೀರ್ ಬಿ.ವಿ., ಕಾರ್ಯದರ್ಶಿ ಸಂದೀಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೀರ್ಥಹಳ್ಳಿ</strong>: ಕಂದಾಯ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಹಲವಾರು ತಂತ್ರಾಶವನ್ನು ಬಳಕೆ ಮಾಡಲು ಸರ್ಕಾರ ತಾಂತ್ರಿಕ ಸೌಲಭ್ಯ ನೀಡಿಲ್ಲ. ಹುದ್ದೆಗೆ ಅಗತ್ಯ ಮೂಲಸೌಕರ್ಯ ಸೇರಿ ವಿವಿಧ ಭೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಕಚೇರಿ ಮುಂಭಾಗ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.</p>.<p>ಅರಳೀಮರ, ಅಂಗನವಾಡಿ, ರಸ್ತೆ, ಮರದ ನೆರಳಿನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್, ಅಲ್ಮೆರಾ, ಲ್ಯಾಪ್ ಟಾಪ್, ಪ್ರಿಂಟರ್, ಸ್ಕ್ಯಾನರ್ ಸೌಲಭ್ಯ ಕಲ್ಪಿಸಬೇಕು ಎಂದು ತಹಶೀಲ್ದಾರ್ ಜಿ.ಬಿ.ಜಕ್ಕನಗೌಡ ಅವರಿಗೆ ಮನವಿ ಸ್ವೀಕರಿಸಿದರು. </p>.<p>ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಧಾಕರ ಎಸ್.ಎಸ್., ಪ್ರಧಾನ ಕಾಯದರ್ಶಿ ಬಿ.ಲೋಕೇಶ್, ಖಜಾಂಚಿ ವರ್ಷಿಣಿ ಕೆ., ಉಪಾಧ್ಯಕ್ಷೆ ಆಶಾ ಕೆ.ಸಿ., ಕಂದಾಯ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸುಧೀರ್ ಬಿ.ವಿ., ಕಾರ್ಯದರ್ಶಿ ಸಂದೀಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>