ಬಿಜೆಪಿ ಮುಖಂಡ ಹಾಗೂ ಸಮುದಾಯ ಭವನ ನಿವೇಶನ ದಾನಿ ಭದ್ರಾಪುರದ ಹಾಲಪ್ಪ, ಬೆಳಗುತ್ತಿ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಮಾತೃಶ್ರೀ ಸರಳಮ್ಮ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ನಿರ್ದೇಶಕರಾದ ಬಿ.ಡಿ. ಭೂಕಾಂತ್, ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಮಹಾಲಿಂಗಪ್ಪ, ಸದಸ್ಯರಾದ ಭದ್ರಾಪುರ ಫಾಲಾಕ್ಷ, ರೂಪಕಲಾ ಎಸ್. ಹೆಗಡೆ, ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಅರಗದಳ್ಳಿ ನಿರಂಜನಮೂರ್ತಿ, ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ್ ಆಚಾರ್ ಇದ್ದರು.