‘ಕಚೇರಿಯ ಬೇಗ, ನಿರ್ಣಯ ಪುಸ್ತಕವನ್ನು ನಿರ್ದೇಶಕ ಸುಧೀರ್ ಅವರು ಅಕ್ರಮವಾಗಿ ತೆಗೆದುಕೊಂಡು ಹೋಗಿದ್ದಾರೆ. ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳ ಅನುಪಸ್ಥಿತಿಯಲ್ಲಿ ನಿಯಮಬಾಹಿರವಾಗಿ ಸಭೆ ನಡೆಸಿದ್ದಾರೆ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆ ಹಾಗೂ ತಹಶೀಲ್ದಾರ್ ಅವರಿಗೆ ದೂರು ಸಲ್ಲಿಸಲಾಗಿದೆ’ ಎಂದು ಹೇಳಿದರು.