ಭಾನುವಾರ, 5 ಅಕ್ಟೋಬರ್ 2025
×
ADVERTISEMENT
ADVERTISEMENT

ಬಿಜೆಪಿಯ ಮತಗಳ್ಳತನ, ಮನೆಮನೆಗೆ ತಲುಪಿಸಿ: ಮಯೂರ್ ಜಯಕುಮಾರ್

ಕಾಂಗ್ರೆಸ್ ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಸೂಚನೆ
Published : 5 ಅಕ್ಟೋಬರ್ 2025, 6:33 IST
Last Updated : 5 ಅಕ್ಟೋಬರ್ 2025, 6:33 IST
ಫಾಲೋ ಮಾಡಿ
Comments
ಬಿಜೆಪಿಯ ವೋಟ್ ಚೋರಿಯ ಬಗ್ಗೆ ಮನೆಮನೆಗಳಲ್ಲೂ ಪ್ರಚಾರ ಮಾಡಬೇಕಿದೆ. ಅಂಬೇಡ್ಕರ್ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವದ ಬೇರು ಗಟ್ಟಿಗೊಳಿಸಬೇಕಿದೆ
ಶ್ವೇತಾ ಬಂಡಿ ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ
ಜಿಲ್ಲೆಯಲ್ಲಿ ಏಳು ಲಕ್ಷ ಸಹಿ ಸಂಗ್ರಹದ ಗುರಿಯಿದೆ. ಅದನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಬೀದಿ ಬೀದಿಗೂ ಹೋಗಿ ಮತಗಳ್ಳತನ ಮಾಡಿದ ಕೇಂದ್ರ ಸರ್ಕಾರದ ವಿರುದ್ದ ಪ್ರಚಾರ ಮಾಡಲಾಗುವುದು
ಆರ್.ಪ್ರಸನ್ನಕುಮಾರ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT